ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.
ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.
ಭಾರತ್ ಮಂಟಪದ ಲಾಂಜ್ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾದಂತಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…