ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.
ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.
ಭಾರತ್ ಮಂಟಪದ ಲಾಂಜ್ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾದಂತಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…