ಜನ ಮನದ ನಾಡಿ ಮಿಡಿತ

Advertisement

ತಾನೇ ತೋಡಿದ ಗುಂಡಿಗೆ ಬಿದ್ದ ಕಳ್ಳ

ಇರಲಾರದೆ ಇರುವೆಯನ್ನು ಬಿಟ್ಟುಕೊಂಡ ಅನ್ನೋ ಮಾತಿದೆ. ಸದ್ಯ ಗುಜರಾತ್​​ನಲ್ಲಿ ಕಳ್ಳನೋರ್ವನ ಪರಿಸ್ಥಿತಿ ಇದಾಗಿದೆ. ತಾನು ತೋಡಿದ ಗುಂಡಿಗೆ ತಾನೇ ಬಿದ್ದಿದ್ದಾನೆ. ಅಂಥದ್ದೇನಾಯ್ತು ಎಂದು ನೀವೇ ಓದಿ

ಇದು ಗುಜರಾತ್ ಅರವಳ್ಳಿ ಎಂಬ ಸ್ಥಳದಲ್ಲಿ ನಡೆದಿರೋ ಘಟನೆ. ಕಳ್ಳನೋರ್ವ ಟ್ರ್ಯಾಕ್ಟರ್​ ಕದಿಯಲು ಯತ್ನಿಸುತ್ತಾನೆ. ಟ್ರ್ಯಾಕ್ಟರ್​​ ಕೀ ಹೈಜಾಕ್​ ಮಾಡಿ ಕದಿಯೋ ಪ್ರಯತ್ನ ಮಾಡುತ್ತಾನೆ. ಅಚ್ಚರಿ ಎಂದರೆ ಕದಿಯಲು ಮುಂದಾದಾಗ ಟ್ರ್ಯಾಕ್ಟರೇ ದಿಢೀರ್​ ಸ್ಟಾರ್ಟ್​ ಆಗಿದೆ.

ಟ್ರ್ಯಾಕ್ಟರ್​ ಸ್ಟಾರ್ಟ್​ ಆಗಿ ಕೊನೆಗೂ ಕಳ್ಳನ ಕಾಲು ಮೇಲೆ ಹತ್ತಿದೆ. ಕಾಲಿನ ಮೇಲೆ ಟ್ರ್ಯಾಕ್ಟರ್​ ಟೈರ್​​ ಹತ್ತುತ್ತಲೇ ಕಳ್ಳ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಅದಾದ ಬಳಿಕವೂ ಖದೀಮನ ಮೇಲೆಯೇ ಟ್ರ್ಯಾಕ್ಟರ್​​ ಹಾದು ಹೋಗಿದೆ. ಕೊನೆಗೂ ಕಳ್ಳ ಹೇಗೋ ಟ್ರ್ಯಾಕ್ಟರ್​ ಹತ್ತಿ ಕೊದ್ದೊಯ್ದಿದ್ದಾನೆ. ಈ ದೃಶ್ಯವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!