ರಾಜ್ಯ

ತಾನೇ ತೋಡಿದ ಗುಂಡಿಗೆ ಬಿದ್ದ ಕಳ್ಳ

ಇರಲಾರದೆ ಇರುವೆಯನ್ನು ಬಿಟ್ಟುಕೊಂಡ ಅನ್ನೋ ಮಾತಿದೆ. ಸದ್ಯ ಗುಜರಾತ್​​ನಲ್ಲಿ ಕಳ್ಳನೋರ್ವನ ಪರಿಸ್ಥಿತಿ ಇದಾಗಿದೆ. ತಾನು ತೋಡಿದ ಗುಂಡಿಗೆ ತಾನೇ ಬಿದ್ದಿದ್ದಾನೆ. ಅಂಥದ್ದೇನಾಯ್ತು ಎಂದು ನೀವೇ ಓದಿ

ಇದು ಗುಜರಾತ್ ಅರವಳ್ಳಿ ಎಂಬ ಸ್ಥಳದಲ್ಲಿ ನಡೆದಿರೋ ಘಟನೆ. ಕಳ್ಳನೋರ್ವ ಟ್ರ್ಯಾಕ್ಟರ್​ ಕದಿಯಲು ಯತ್ನಿಸುತ್ತಾನೆ. ಟ್ರ್ಯಾಕ್ಟರ್​​ ಕೀ ಹೈಜಾಕ್​ ಮಾಡಿ ಕದಿಯೋ ಪ್ರಯತ್ನ ಮಾಡುತ್ತಾನೆ. ಅಚ್ಚರಿ ಎಂದರೆ ಕದಿಯಲು ಮುಂದಾದಾಗ ಟ್ರ್ಯಾಕ್ಟರೇ ದಿಢೀರ್​ ಸ್ಟಾರ್ಟ್​ ಆಗಿದೆ.

ಟ್ರ್ಯಾಕ್ಟರ್​ ಸ್ಟಾರ್ಟ್​ ಆಗಿ ಕೊನೆಗೂ ಕಳ್ಳನ ಕಾಲು ಮೇಲೆ ಹತ್ತಿದೆ. ಕಾಲಿನ ಮೇಲೆ ಟ್ರ್ಯಾಕ್ಟರ್​ ಟೈರ್​​ ಹತ್ತುತ್ತಲೇ ಕಳ್ಳ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಅದಾದ ಬಳಿಕವೂ ಖದೀಮನ ಮೇಲೆಯೇ ಟ್ರ್ಯಾಕ್ಟರ್​​ ಹಾದು ಹೋಗಿದೆ. ಕೊನೆಗೂ ಕಳ್ಳ ಹೇಗೋ ಟ್ರ್ಯಾಕ್ಟರ್​ ಹತ್ತಿ ಕೊದ್ದೊಯ್ದಿದ್ದಾನೆ. ಈ ದೃಶ್ಯವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

12 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

12 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

13 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

7 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

7 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

7 days ago