ಇರಲಾರದೆ ಇರುವೆಯನ್ನು ಬಿಟ್ಟುಕೊಂಡ ಅನ್ನೋ ಮಾತಿದೆ. ಸದ್ಯ ಗುಜರಾತ್ನಲ್ಲಿ ಕಳ್ಳನೋರ್ವನ ಪರಿಸ್ಥಿತಿ ಇದಾಗಿದೆ. ತಾನು ತೋಡಿದ ಗುಂಡಿಗೆ ತಾನೇ ಬಿದ್ದಿದ್ದಾನೆ. ಅಂಥದ್ದೇನಾಯ್ತು ಎಂದು ನೀವೇ ಓದಿ
ಇದು ಗುಜರಾತ್ ಅರವಳ್ಳಿ ಎಂಬ ಸ್ಥಳದಲ್ಲಿ ನಡೆದಿರೋ ಘಟನೆ. ಕಳ್ಳನೋರ್ವ ಟ್ರ್ಯಾಕ್ಟರ್ ಕದಿಯಲು ಯತ್ನಿಸುತ್ತಾನೆ. ಟ್ರ್ಯಾಕ್ಟರ್ ಕೀ ಹೈಜಾಕ್ ಮಾಡಿ ಕದಿಯೋ ಪ್ರಯತ್ನ ಮಾಡುತ್ತಾನೆ. ಅಚ್ಚರಿ ಎಂದರೆ ಕದಿಯಲು ಮುಂದಾದಾಗ ಟ್ರ್ಯಾಕ್ಟರೇ ದಿಢೀರ್ ಸ್ಟಾರ್ಟ್ ಆಗಿದೆ.
ಟ್ರ್ಯಾಕ್ಟರ್ ಸ್ಟಾರ್ಟ್ ಆಗಿ ಕೊನೆಗೂ ಕಳ್ಳನ ಕಾಲು ಮೇಲೆ ಹತ್ತಿದೆ. ಕಾಲಿನ ಮೇಲೆ ಟ್ರ್ಯಾಕ್ಟರ್ ಟೈರ್ ಹತ್ತುತ್ತಲೇ ಕಳ್ಳ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಅದಾದ ಬಳಿಕವೂ ಖದೀಮನ ಮೇಲೆಯೇ ಟ್ರ್ಯಾಕ್ಟರ್ ಹಾದು ಹೋಗಿದೆ. ಕೊನೆಗೂ ಕಳ್ಳ ಹೇಗೋ ಟ್ರ್ಯಾಕ್ಟರ್ ಹತ್ತಿ ಕೊದ್ದೊಯ್ದಿದ್ದಾನೆ. ಈ ದೃಶ್ಯವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…