ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಇಂದು ಮುಂಜಾನೆ ತನ್ನ ಮೂರನೇ ಕಕ್ಷೆಗೆ ಏರಿಸುವ ಪ್ರಕ್ರಿಯೆ ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ.
ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ISTRAC) ಈ ಕಾರ್ಯಾಚರಣೆಯನ್ನು ನಡೆಸುವಲ್ಲಿ ಸಫಲವಾಗಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಈಗ ಆದಿತ್ಯ ಭೂಮಿಯಿಂದ 296 ಕಿ.ಮೀ. x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ ಎಂದು ಹೇಳಿದೆ.
ಸೆಪ್ಟೆಂಬರ್ 3 ಮತ್ತು 5 ರಂದು ಕ್ರಮವಾಗಿ ಮೊದಲ ಮತ್ತು ಎರಡನೇ ಭೂಮಿಗೆ ಸುತ್ತುವರಿದ ಕುಶಲತೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…