ಜನ ಮನದ ನಾಡಿ ಮಿಡಿತ

Advertisement

ಮದುವೆಯಾದ ಮೂರೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ; ಅಳಿಯನ ವಿರುದ್ಧ ಆರೋಪ

ವಿವಾಹವಾಗಿ ಮೂರು ತಿಂಗಳ ಅಂತರದಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೃಷ್ಣವೇಣಿ ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಬೆಳಗ್ಗೆ ವಿಚಾರ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ ಕಾಡುಗೋಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಯುವತಿಯನ್ನು 26 ವರ್ಷದ ಕೃಷ್ಣವೇಣಿ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದಷ್ಟೇ ಕೃಷ್ಣವೇಣಿಯನ್ನು ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ.

ಕೋಲಾರ ಮೂಲದ ಪೃಥ್ವಿರಾಜ್ ಜೂತೆಗೆ ಕೃಷ್ಣವೇಣಿೆ ವಿವಾಹವಾಗಿದ್ದು ಪತಿ ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಳಿಯನ ವಿರುದ್ಧ ಕುಟುಂಬಸ್ಥರ ಆರೋಪ ಮಾಡಿದ್ದಾರೆ.
ಘಟನೆಗೆ ಸಂಬ0ಧಿಸಿದ0ತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!