ಜನ ಮನದ ನಾಡಿ ಮಿಡಿತ

Advertisement

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​; ಶಾಸಕ ಯತ್ನಾಳ್​

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು​, ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ್​ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.

ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್​ ಭರವಸೆ ನುಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!