ಜನ ಮನದ ನಾಡಿ ಮಿಡಿತ

Advertisement

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​; ಶಾಸಕ ಯತ್ನಾಳ್​

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು​, ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ್​ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.

ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್​ ಭರವಸೆ ನುಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!