ರಾಜ್ಯ

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​; ಶಾಸಕ ಯತ್ನಾಳ್​

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು​, ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ್​ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.

ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್​ ಭರವಸೆ ನುಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago