ರಾಜ್ಯ

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​; ಶಾಸಕ ಯತ್ನಾಳ್​

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು​, ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ್​ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.

ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್​ ಭರವಸೆ ನುಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago