ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು, ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.
ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್ ಭರವಸೆ ನುಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…