ರಾಜ್ಯ

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​; ಶಾಸಕ ಯತ್ನಾಳ್​

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು​, ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ್​ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.

ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್​ ಭರವಸೆ ನುಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

3 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

3 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

8 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

9 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

9 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

9 hours ago