ಜನ ಮನದ ನಾಡಿ ಮಿಡಿತ

Advertisement

ಹೆಂಡತಿಯ ಜಗಳಕ್ಕೆ ಬೇಸೆತ್ತ ಗಂಡ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನ

ರಾಜಕೀಯದಲ್ಲಿ ಧರ್ಮ ದಂಗಲ್​ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್​​​ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್​​​ ದಿಢೀರ್​​​ ವರಸೆಯನ್ನೇ ಬದಲಿಸಿದ್ದಾರೆ.

ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್​​ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!