ಜನ ಮನದ ನಾಡಿ ಮಿಡಿತ

Advertisement

ಹೆಂಡತಿಯ ಜಗಳಕ್ಕೆ ಬೇಸೆತ್ತ ಗಂಡ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನ

ರಾಜಕೀಯದಲ್ಲಿ ಧರ್ಮ ದಂಗಲ್​ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್​​​ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್​​​ ದಿಢೀರ್​​​ ವರಸೆಯನ್ನೇ ಬದಲಿಸಿದ್ದಾರೆ.

ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್​​ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!