ಜನ ಮನದ ನಾಡಿ ಮಿಡಿತ

Advertisement

ಹೆಂಡತಿಯ ಜಗಳಕ್ಕೆ ಬೇಸೆತ್ತ ಗಂಡ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನ

ರಾಜಕೀಯದಲ್ಲಿ ಧರ್ಮ ದಂಗಲ್​ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್​​​ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್​​​ ದಿಢೀರ್​​​ ವರಸೆಯನ್ನೇ ಬದಲಿಸಿದ್ದಾರೆ.

ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್​​ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!