ಜನ ಮನದ ನಾಡಿ ಮಿಡಿತ

Advertisement

ಹೆಂಡತಿಯ ಜಗಳಕ್ಕೆ ಬೇಸೆತ್ತ ಗಂಡ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನ

ರಾಜಕೀಯದಲ್ಲಿ ಧರ್ಮ ದಂಗಲ್​ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್​​​ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್​​​ ದಿಢೀರ್​​​ ವರಸೆಯನ್ನೇ ಬದಲಿಸಿದ್ದಾರೆ.

ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್​​ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!