ರಾಜಕೀಯದಲ್ಲಿ ಧರ್ಮ ದಂಗಲ್ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್ ದಿಢೀರ್ ವರಸೆಯನ್ನೇ ಬದಲಿಸಿದ್ದಾರೆ.
ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…