ರಾಜಕೀಯದಲ್ಲಿ ಧರ್ಮ ದಂಗಲ್ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್ ದಿಢೀರ್ ವರಸೆಯನ್ನೇ ಬದಲಿಸಿದ್ದಾರೆ.
ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…