ರಾಜ್ಯ

ಹೆಂಡತಿಯ ಜಗಳಕ್ಕೆ ಬೇಸೆತ್ತ ಗಂಡ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನ

ರಾಜಕೀಯದಲ್ಲಿ ಧರ್ಮ ದಂಗಲ್​ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್​​​ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್​​​ ದಿಢೀರ್​​​ ವರಸೆಯನ್ನೇ ಬದಲಿಸಿದ್ದಾರೆ.

ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್​​ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

7 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

7 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

8 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago