ರಾಜ್ಯ

ಹೆಂಡತಿಯ ಜಗಳಕ್ಕೆ ಬೇಸೆತ್ತ ಗಂಡ ಮೊಬೈಲ್‌ ಟವರ್‌ ಏರಿ ಆತ್ಮಹತ್ಯೆಗೆ ಯತ್ನ

ರಾಜಕೀಯದಲ್ಲಿ ಧರ್ಮ ದಂಗಲ್​ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್​​​ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್​​​ ದಿಢೀರ್​​​ ವರಸೆಯನ್ನೇ ಬದಲಿಸಿದ್ದಾರೆ.

ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್​​ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…

21 hours ago

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…

21 hours ago

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…

21 hours ago

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…

21 hours ago

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…

21 hours ago

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…

21 hours ago