ರಾಜಕೀಯದಲ್ಲಿ ಧರ್ಮ ದಂಗಲ್ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್ ದಿಢೀರ್ ವರಸೆಯನ್ನೇ ಬದಲಿಸಿದ್ದಾರೆ.
ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…