ರಾಜಕೀಯದಲ್ಲಿ ಧರ್ಮ ದಂಗಲ್ ತಾರಕಕ್ಕೇರಿ, ಮೌನಕ್ಕೆ ಜಾರಿದೆ. ಉದಯನಿಧಿ ಆರಂಭಿಸಿದ ಸನಾತನ ಕದನ ಹಿಡಿದೂ, ಪರಮೇಶ್ವರ್ ಎತ್ತಿದ ಹಿಂದೂ ಧರ್ಮದ ಹುಟ್ಟಿನ ಪ್ರಶ್ನೆ ವಾಗ್ಯುದ್ಧಕ್ಕೆ ಕಾರಣಕ್ಕೆ ಆಗಿತ್ತು. ಈಗ ಪರಮೇಶ್ವರ್ ದಿಢೀರ್ ವರಸೆಯನ್ನೇ ಬದಲಿಸಿದ್ದಾರೆ.
ಅವರ ನಡೆ-ನುಡಿಗಳು ಅವರ ಹಿಂಬಾಲಕರು, ಅಭಿಮಾನಿಗಳನ್ನೆ ದಿಗಿಲು ಬಡಿಸಿದೆ. ಹಿಂದೂ ಧರ್ಮದ ಬಗ್ಗೆ ಕ್ವಶ್ಚನ್ ಮಾರ್ಕ್ ಹಾಗೆಯೇ ಇದೆ. ಅಷ್ಟಕ್ಕೂ ಹಿಂದೂ ಧರ್ಮ ಯಾವಾಗ ಹುಟ್ಟಿತು? ಹಿಂದೂ ಧರ್ಮವನ್ನ ಹುಟ್ಟಿಸಿದ್ಯಾರು? ಈ ಪ್ರಶ್ನಾರ್ಥಕ ಚಿಹ್ನೆಯೇ ಬಿದ್ದಿದೆ, ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ. ಅವತ್ತು ಸೆಪ್ಟೆಂಬರ್ 5, ಶಿಕ್ಷಕರ ದಿನಾಚರಣೆ ಗುರುವಿಗೆ ಗುರುವಂದನೆ ಸಲ್ಲಿಸಬೇಕಿದ್ದ ಸಭೆಯಲ್ಲಿ ಗೃಹ ಸಚಿವ ಪರಂ ಎತ್ತಿದ ಪ್ರಶ್ನೆಗಳು. ಈ ಪ್ರಶ್ನೆಗಳೇ ಸನಾತನ ಧರ್ಮದ ಪರಂಪರೆಯನ್ನ ಅಣಕಿಸಿತ್ತು. ಅದಾದ ಬಳಿಕ ನಡೆದಿದ್ದು ಅಚ್ಚರಿ ವಿಸ್ಮಯ
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…