ಜನ ಮನದ ನಾಡಿ ಮಿಡಿತ

Advertisement

ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಸುನಕ್‌ ದಂಪತಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಹಾಗೂ ಪತ್ನಿ ಅಕ್ಷತಾ ಮೂರ್ತಿ ಅವರು ಇಂದು ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ

ಜಿ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅವರು, ಹೆಮ್ಮೆಯ ಹಿಂದೂ ಎಂದು ಕರೆದುಕೊಂಡಿದ್ದು, ರಾಷ್ಟ್ರ ರಾಜಧಾನಿಯಲ್ಲಿರುವಾಗ ದೇವಾಲಯಕ್ಕೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.

ದಂಪತಿಯು ದೇವಾಲಯದಲ್ಲಿ ಸುಮಾರು ಒಂದು ತಾಸು ಕಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆಅಕ್ಷರಧಾಮಕ್ಕೆ ರಿಷಿ ಸುನಕ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದರು

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!