ಯುವತಿಯೊಬ್ಬಳನ್ನು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟಂತಹ ಘಟನೆಯೊಂದು ನಡೆದಿದೆ.
ಪಂಪ್ವೆಲ್ನಲ್ಲಿ ಮೆಡಿಕಲ್ ಒಂದಕ್ಕೆ ಬಂದಿದ್ದ ಯುವತಿಯೋರ್ವಳು ಎಲ್ಲರ ಮೇಲೆ ಆಕ್ರಮಣಕಾರಿಯಾಗಿ ವರ್ತನೇ ಮಾಡುತ್ತಿದ್ದು, ಇದನ್ನು ಕಂಡ ರೌಂಡ್ಸ್ ಅಬಕಾರಿ ಇಲಾಖೆಯವರು ಆಕೆಯನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಕೆ ಪೊಲೀಸರ ಮೇಲೆ ದಾಳಿ ಮಾಡಿದ್ದು, ಬೇರೆ ವಿಧಿಯಿಲ್ಲಿ ಯುವತಿಯನ್ನು ಕದ್ರಿ ಠಾಣೆಗೆ ತಂದಿದ್ದಾರೆ.
ಯುವತಿ ಅಲ್ಲಿ ಕೂಡಾ ಮಹಿಳಾ ಪೊಲೀಸರಿಗೆ ತನ್ನ ಕಾಲಿನಿಂದ ಒದ್ದಿದ್ದಾಳೆ. ನಂತರ ಯುವತಿಯ ಕೈಗೆ ಕೋಳ ತೊಡಿಸಿ ಕೈ ಕಾಲು ಕಟ್ಟಿ ಆಸ್ಪತ್ರೆಗೆ ಒಯ್ದಿದ್ದು ತಪಾಸಣೆ ಮಾಡಲಾಗಿದೆ.
ಡ್ರಗ್ಸ್ ಏನಾದರೂ ತಗೊಂಡು ಈ ರೀತಿ ವರ್ತನೆ ಮಾಡುತ್ತಿದ್ದಾಳೆಯೇ ಎಂದು ಚೆಕ್ ಮಾಡಿದಾಗ, ಇದೆಲ್ಲ ನೆಗೆಟಿವ್ ಬಂದಿದೆ. ನಂತರ ಆಕೆಯ ಪೋಷಕರ ಬಗ್ಗೆ ಕೇಳಿದಾಗ ಏನೂ ಮಾಹಿತಿ ನೀಡುತ್ತಿರಲಿಲ್ಲ. ಒಮ್ಮೆ ಹಿಂದಿ, ಇಂಗ್ಲೀಷ್ ಮಾತನಾಡುವ ಈಕೆಯನ್ನು ಕೊನೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಒಯ್ಯುವ ಸಂದರ್ಭದಲ್ಲಿ ನನ್ನ ಮನೆ ಇಲ್ಲಿದೆ ಎಂದಿದ್ದಾಳೆ. ಕೊನೆಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಾ ಇದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…