ಕರಾವಳಿ

ತುಳುಕೂಟ ವತಿಯಿಂದ ಹಿರಿಯ ರಂಗಕರ್ಮಿ ಮಂಜು ವಿಟ್ಲ ಅವರಿಗೆ ಸೆ.16ರಂದು ಬಂಟ್ವಾಳದಲ್ಲಿ ಸಾರ್ವಜನಿಕ ಸಂತಾಪ ಸೂಚಕ ಸಭೆ

ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ.


ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತಿಳಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…

17 hours ago

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…

17 hours ago

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…

17 hours ago

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…

17 hours ago

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…

17 hours ago

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…

18 hours ago