ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ.
ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತಿಳಿಸಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…