ಜನ ಮನದ ನಾಡಿ ಮಿಡಿತ

Advertisement

ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆ ವಾಣಿಶ್ರೀ ಅವರಿಗೆ ಅಭಿನಂದನೆ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ವಾಲ್ಪಾಡಿ ಮಾಡದಂಗಡಿ ಶಾಲಾ ಶಿಕ್ಷಕಿ ವಾಣಿಶ್ರೀ ಅವರನ್ನು ಎಸ್, ಡಿ, ಎಂ, ಸಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮೋತ್ಸವ ಸಮಿತಿ ಹಾಗೂ ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಎಲ್ಲ ಸಂಘಟನೆಗಳ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.


ಮಾಜಿ ಸಚಿವ ಕೆ.ಅಭಯಚಂದ್ರ ಅವರು ವಾಣಿಶ್ರೀ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ, ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಉದ್ಯಮಿಗಳಾದ ವಿಘ್ನೇಶ್ ಆಚಾರ್ಯ, ಸಂತೋಷ್ ಅಮಣಿ ಅತಿಥಿಗಳಾಗಿ ಭಾಗವಹಿಸಿದ್ದರು.


ಎಸ್, ಡಿ,ಎಂ,ಸಿ ಮಾಜಿ ಅಧ್ಯಕ್ಷರಾದ ಸುಧಾಕರ ಸುವರ್ಣ, ಪ್ರಭಾವತಿ, ಇಬ್ರಾಹಿಂ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ,ಮಹಿಳಾ ಮಂಡಲ ಅಧ್ಯಕ್ಷೆ ಜೆಸಿಂತಾ ಫೆರ್ನಾಂಡೀಸ್, ಅಂಗನವಾಡಿ ಶಿಕ್ಷಕಿ ಸುನೀತಾ ವೇದಿಕೆಯಲ್ಲಿದ್ದರು.

ಸಹಶಿಕ್ಷಕಿ ರಶ್ಮಿ ಎಂ.ಎಸ್. ಸ್ವಾಗತಿಸಿ ವಾಣಿಶ್ರೀ ಅವರನ್ನು ಪರಿಚಯಿಸಿದರು. ಬಿಂದು ಕುಮಾರಿ ವಂದಿಸಿದರು.
ಎಸ್, ಡಿ,ಎಂ,ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!