ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ವಾಲ್ಪಾಡಿ ಮಾಡದಂಗಡಿ ಶಾಲಾ ಶಿಕ್ಷಕಿ ವಾಣಿಶ್ರೀ ಅವರನ್ನು ಎಸ್, ಡಿ, ಎಂ, ಸಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮೋತ್ಸವ ಸಮಿತಿ ಹಾಗೂ ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಎಲ್ಲ ಸಂಘಟನೆಗಳ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಅವರು ವಾಣಿಶ್ರೀ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ, ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಉದ್ಯಮಿಗಳಾದ ವಿಘ್ನೇಶ್ ಆಚಾರ್ಯ, ಸಂತೋಷ್ ಅಮಣಿ ಅತಿಥಿಗಳಾಗಿ ಭಾಗವಹಿಸಿದ್ದರು.
ಎಸ್, ಡಿ,ಎಂ,ಸಿ ಮಾಜಿ ಅಧ್ಯಕ್ಷರಾದ ಸುಧಾಕರ ಸುವರ್ಣ, ಪ್ರಭಾವತಿ, ಇಬ್ರಾಹಿಂ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ,ಮಹಿಳಾ ಮಂಡಲ ಅಧ್ಯಕ್ಷೆ ಜೆಸಿಂತಾ ಫೆರ್ನಾಂಡೀಸ್, ಅಂಗನವಾಡಿ ಶಿಕ್ಷಕಿ ಸುನೀತಾ ವೇದಿಕೆಯಲ್ಲಿದ್ದರು.
ಸಹಶಿಕ್ಷಕಿ ರಶ್ಮಿ ಎಂ.ಎಸ್. ಸ್ವಾಗತಿಸಿ ವಾಣಿಶ್ರೀ ಅವರನ್ನು ಪರಿಚಯಿಸಿದರು. ಬಿಂದು ಕುಮಾರಿ ವಂದಿಸಿದರು.
ಎಸ್, ಡಿ,ಎಂ,ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…