ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ವಾಲ್ಪಾಡಿ ಮಾಡದಂಗಡಿ ಶಾಲಾ ಶಿಕ್ಷಕಿ ವಾಣಿಶ್ರೀ ಅವರನ್ನು ಎಸ್, ಡಿ, ಎಂ, ಸಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮೋತ್ಸವ ಸಮಿತಿ ಹಾಗೂ ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಎಲ್ಲ ಸಂಘಟನೆಗಳ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಅವರು ವಾಣಿಶ್ರೀ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ, ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಉದ್ಯಮಿಗಳಾದ ವಿಘ್ನೇಶ್ ಆಚಾರ್ಯ, ಸಂತೋಷ್ ಅಮಣಿ ಅತಿಥಿಗಳಾಗಿ ಭಾಗವಹಿಸಿದ್ದರು.
ಎಸ್, ಡಿ,ಎಂ,ಸಿ ಮಾಜಿ ಅಧ್ಯಕ್ಷರಾದ ಸುಧಾಕರ ಸುವರ್ಣ, ಪ್ರಭಾವತಿ, ಇಬ್ರಾಹಿಂ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಆನಂದ ,ಮಹಿಳಾ ಮಂಡಲ ಅಧ್ಯಕ್ಷೆ ಜೆಸಿಂತಾ ಫೆರ್ನಾಂಡೀಸ್, ಅಂಗನವಾಡಿ ಶಿಕ್ಷಕಿ ಸುನೀತಾ ವೇದಿಕೆಯಲ್ಲಿದ್ದರು.
ಸಹಶಿಕ್ಷಕಿ ರಶ್ಮಿ ಎಂ.ಎಸ್. ಸ್ವಾಗತಿಸಿ ವಾಣಿಶ್ರೀ ಅವರನ್ನು ಪರಿಚಯಿಸಿದರು. ಬಿಂದು ಕುಮಾರಿ ವಂದಿಸಿದರು.
ಎಸ್, ಡಿ,ಎಂ,ಸಿ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ನಿರೂಪಿಸಿದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…