ಶ್ರೀ ಕೋರ್ದಬ್ಬು ಸೇವಾ ಸಮಿತಿ ಮೂಡುಜಪ್ಪು ಉಳಾಯಿಬೆಟ್ಟು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆದ 19 ನೇ ವರ್ಷದ ಮನೋರಂಜನಾ ಕಾರ್ಯಕ್ರಮ “ಕೆಸರ್ದ ಪರ್ಬ”ದಲ್ಲಿ ದೈವ ನರ್ತಕ ನಾಗೇಶ್ ಕೋನಿಮಾರ್ ಅವರನ್ನು ಸನ್ಮಾನಿಸಲಾಯಿತು.
ಮೂಡುಜಪ್ಪು ಗುತ್ತುವಿನ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕೋರ್ದಬ್ಬು ಉಳಾಯಿಬೆಟ್ಟು ಗ್ರಾ.ಪಂ.ಅಧ್ಯಕ್ಷ ಹರಿಕೇಶ್ ಶೆಟ್ಟಿ, ಮಿತ್ತ ಮೂಡುಜಪ್ಪು ಗುತ್ತು ಅಶ್ವಿನಿ ಶೆಟ್ಟಿ, ಸೇವಾ ಸಮಿತಿ ಮೂಡುಜಪ್ಪು ಇದರ ಅಧ್ಯಕ್ಷ ಮೋನಪ್ಪ ಕುಕ್ಯಾನ್, ಮೂಡುಜಪ್ಪು ಜುಮ್ಮಾ ಮಸೀದಿಯ ಸಂಚಾಲಕ ಮೊಹಮ್ಮದ್ ಶಫಿ, ಮಹಮ್ಮಾಯಿ ಸ್ಪೋಟ್ಸ್ ೯ ಕ್ಲಬ್ ನ ಶ್ರೀಧರ್ ಕೋಟ್ಯಾನ್, ಶ್ರೀ ಸಾಯಿ ಫ್ರೆಂಡ್ಸ್ ಸರ್ಕಲ್ ಮಂಜಲ್ ದೋಟದ ಕುಸುಮಾಕರ, ಪೆರ್ಮಂಕಿ ಬ್ರಹ್ಮಶ್ರೀ ನಾರಾಯಣಗುರು ಭಜನಾ ಸೇವಾ ಮಂದಿರದ ಶ್ರೀಧರ ಪೂಜಾರಿ, ಉಳಾಯಿಬೆಟ್ಟು ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಸುರೇಶ್ ಅರಂತಕೋಡಿ, ತಿರುವೈಲು ದುರ್ಗಾಮೃತ ನಿಲಯದ ಸುಭಾಷ್ ಬಾಲಕಟ್ಟ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸ್ಥಳೀಯರಾದ ವೆಂಕಪ್ಪ ಪೂಜಾರಿ,ಮಮತ ಸನಿಲ್ ಮತ್ತು ರತ್ನ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…