ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ

ಮುಲ್ಕಿ: ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಸಂಘದ ಶ್ರೀ ನಾರಾಯಣ ಸನಿಲ್ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಸತೀಶ್ ಭಟ್ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು ಹಾಗೂ ನಿರ್ದೇಶಕರ ಶ್ರಮ ಕಾರಣವಾಗಿದ್ದು ಈ ಬಾರಿ ಶೇಕಡ 18 ಡಿವಿಡೆಂಟ್ ನೀಡಲಾಗಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಘದ ಉಪಾಧ್ಯಕ್ಷ ಶ್ಯಾಮ್ ಪ್ರಸಾದ್, ನಿರ್ದೇಶಕರಾದ ವಿನೋದ್ ಕುಮಾರ್ ಬೊಳ್ಳೂರು, ಗೀತಾ ಆರ್ ಶೆಟ್ಟಿ, ಯೋಗೀಶ್ ಪಾವಂಜೆ, ವಸಂತ್ ಬೆರ್ನಾಡ್, ಮೀರಾಬಾಯಿ ಕೆ, ರೋಹಿಣಿ ಬಿ ಶೆಟ್ಟಿ, ಅಶೋಕ್ ಬಂಗೇರ, ಮಹೇಶ್ ಸುವರ್ಣ, ದಿವ್ಯಾ, ಶಂಕರ, ನಾಮನಿರ್ದೇಶಕ ಸದಸ್ಯ ರಾಜೇಶ್ ಎಸ್ ದಾಸ್, ಆರ್ಥಿಕ ಬ್ಯಾಂಕಿನ ಪ್ರತಿನಿಧಿ ಕಿರಣ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ 2022-23ನೇ ಸಾಲಿನ ಆಡಳಿತ ಮಂಡಳಿ ವರದಿ ಹಾಗೂ ಬಜೆಟ್ ನ್ನು ಪರಿಶೀಲಿಸಿ ಮಂಜೂರು ಮಾಡಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!