ಮುಲ್ಕಿ: ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಸಂಘದ ಶ್ರೀ ನಾರಾಯಣ ಸನಿಲ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಸತೀಶ್ ಭಟ್ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು ಹಾಗೂ ನಿರ್ದೇಶಕರ ಶ್ರಮ ಕಾರಣವಾಗಿದ್ದು ಈ ಬಾರಿ ಶೇಕಡ 18 ಡಿವಿಡೆಂಟ್ ನೀಡಲಾಗಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಘದ ಉಪಾಧ್ಯಕ್ಷ ಶ್ಯಾಮ್ ಪ್ರಸಾದ್, ನಿರ್ದೇಶಕರಾದ ವಿನೋದ್ ಕುಮಾರ್ ಬೊಳ್ಳೂರು, ಗೀತಾ ಆರ್ ಶೆಟ್ಟಿ, ಯೋಗೀಶ್ ಪಾವಂಜೆ, ವಸಂತ್ ಬೆರ್ನಾಡ್, ಮೀರಾಬಾಯಿ ಕೆ, ರೋಹಿಣಿ ಬಿ ಶೆಟ್ಟಿ, ಅಶೋಕ್ ಬಂಗೇರ, ಮಹೇಶ್ ಸುವರ್ಣ, ದಿವ್ಯಾ, ಶಂಕರ, ನಾಮನಿರ್ದೇಶಕ ಸದಸ್ಯ ರಾಜೇಶ್ ಎಸ್ ದಾಸ್, ಆರ್ಥಿಕ ಬ್ಯಾಂಕಿನ ಪ್ರತಿನಿಧಿ ಕಿರಣ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ 2022-23ನೇ ಸಾಲಿನ ಆಡಳಿತ ಮಂಡಳಿ ವರದಿ ಹಾಗೂ ಬಜೆಟ್ ನ್ನು ಪರಿಶೀಲಿಸಿ ಮಂಜೂರು ಮಾಡಲಾಯಿತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…