ಮುಲ್ಕಿ: ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಸಂಘದ ಶ್ರೀ ನಾರಾಯಣ ಸನಿಲ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಸತೀಶ್ ಭಟ್ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು ಹಾಗೂ ನಿರ್ದೇಶಕರ ಶ್ರಮ ಕಾರಣವಾಗಿದ್ದು ಈ ಬಾರಿ ಶೇಕಡ 18 ಡಿವಿಡೆಂಟ್ ನೀಡಲಾಗಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಘದ ಉಪಾಧ್ಯಕ್ಷ ಶ್ಯಾಮ್ ಪ್ರಸಾದ್, ನಿರ್ದೇಶಕರಾದ ವಿನೋದ್ ಕುಮಾರ್ ಬೊಳ್ಳೂರು, ಗೀತಾ ಆರ್ ಶೆಟ್ಟಿ, ಯೋಗೀಶ್ ಪಾವಂಜೆ, ವಸಂತ್ ಬೆರ್ನಾಡ್, ಮೀರಾಬಾಯಿ ಕೆ, ರೋಹಿಣಿ ಬಿ ಶೆಟ್ಟಿ, ಅಶೋಕ್ ಬಂಗೇರ, ಮಹೇಶ್ ಸುವರ್ಣ, ದಿವ್ಯಾ, ಶಂಕರ, ನಾಮನಿರ್ದೇಶಕ ಸದಸ್ಯ ರಾಜೇಶ್ ಎಸ್ ದಾಸ್, ಆರ್ಥಿಕ ಬ್ಯಾಂಕಿನ ಪ್ರತಿನಿಧಿ ಕಿರಣ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ 2022-23ನೇ ಸಾಲಿನ ಆಡಳಿತ ಮಂಡಳಿ ವರದಿ ಹಾಗೂ ಬಜೆಟ್ ನ್ನು ಪರಿಶೀಲಿಸಿ ಮಂಜೂರು ಮಾಡಲಾಯಿತು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…