ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಯೋಗ ಗುರು ಬಾಬಾ ರಾಮ್ ದೇವ್‌ರವರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ

ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂಬ ಯೋಗ ಗುರುಗಳಾದ ಬಾಬಾ ರಾಮ್ ದೇವ್‌ ಅವರ ಭಾಷಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗಾಗಿ ಗುರುಗಳು ಅಕ್ಟೋಬರ್ 5ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆದಾಗಲೆಲ್ಲ ಬಾಬಾ ರಾಮ್ ದೇವ್ ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದ್ದು, ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ.

ಇನ್ನೂ ಮುಂದಿನ ವಿಚಾರಣೆ ನಡೆಯುವ ಅಕ್ಟೋಬರ್ 16ರಂದು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ಸರ್ಕಾರಿ ಅಭಿಯೋಜಕರಿಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ಇನ್ನೂ ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ಭಾಷಣ ಮಾಡಿರುವ. ರಾಮ್ ದೇವ್ ರವರ ಅವರ ವಿರುದ್ದ ಬರ್ನೇರ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!