ಜನ ಮನದ ನಾಡಿ ಮಿಡಿತ

Advertisement

ಯೋಗ ಗುರು ಬಾಬಾ ರಾಮ್ ದೇವ್‌ರವರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ

ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂಬ ಯೋಗ ಗುರುಗಳಾದ ಬಾಬಾ ರಾಮ್ ದೇವ್‌ ಅವರ ಭಾಷಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗಾಗಿ ಗುರುಗಳು ಅಕ್ಟೋಬರ್ 5ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆದಾಗಲೆಲ್ಲ ಬಾಬಾ ರಾಮ್ ದೇವ್ ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದ್ದು, ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ.

ಇನ್ನೂ ಮುಂದಿನ ವಿಚಾರಣೆ ನಡೆಯುವ ಅಕ್ಟೋಬರ್ 16ರಂದು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ಸರ್ಕಾರಿ ಅಭಿಯೋಜಕರಿಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ.

ಇನ್ನೂ ಮುಸ್ಲಿಮರು “ಭಯೋತ್ಪಾದಕ ಕೃತ್ಯಗಳನ್ನು” ಎಸಗುತ್ತಿದ್ದಾರೆ ಹಾಗೂ ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ಭಾಷಣ ಮಾಡಿರುವ. ರಾಮ್ ದೇವ್ ರವರ ಅವರ ವಿರುದ್ದ ಬರ್ನೇರ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!