ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಗೋ ಸಾಗಾಟ : ಗೋವುಗಳನ್ನು ರಕ್ಷಿಸಿ ಪೋಲಿಸ್ ಇಲಾಖೆಗೆ ಹಸ್ತಾಂತರಿಸಿದ ಹಿಂದೂ ಪರ ಕಾರ್ಯಕರ್ತರು

ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.

ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.

ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!