ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಗೋ ಸಾಗಾಟ : ಗೋವುಗಳನ್ನು ರಕ್ಷಿಸಿ ಪೋಲಿಸ್ ಇಲಾಖೆಗೆ ಹಸ್ತಾಂತರಿಸಿದ ಹಿಂದೂ ಪರ ಕಾರ್ಯಕರ್ತರು

ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.

ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.

ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!