ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.
ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…