ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.
ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…