ಜನ ಮನದ ನಾಡಿ ಮಿಡಿತ

Advertisement

ವಂಚನೆಯಲ್ಲಿ ಚೈತ್ರಾನಿಗೆ ಸಾಥ್‌ ಕೊಟ್ಟ ಗಗನ್​ ಕಡೂರ್​ನನ್ನು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕಿತ್ತೆಸೆದ ಜಿಲ್ಲಾ ಯುವಮೋರ್ಚಾ..!!

ನಕಲಿ RSS ಪ್ರಚಾರದ ವ್ಯಕ್ತಿಯನ್ನ ಸೃಷ್ಟಿಸಿರುವ ಆರೋಪದಡಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಗಗನ್​ ಕಡೂರ್​ ನನ್ನು ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿಗೆ ಟಿಕೆಟ್​ ಕೊಡಿಸುತ್ತೇನೆ ಎಂಬ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗಗನ್​ ಕಡೂರ್​ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಗಗನ್​ನನ್ನು ಪಕ್ಷದ ಸ್ಥಾನದಿಂದ ವಿಮುಕ್ತಿಗೊಳಿಸಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಎಂಬವರಿಗೆ ಚೈತ್ರಾ ಕುಂದಾಪುರ 5 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಗಗನ್​ ಕಡೂರ್​ RSS ಹಿರಿಯ ಪ್ರಚಾರಕನೆಂದು ವಿಶ್ವನಾಥ್​ ಎಂಬವರ ಹೆಸರನ್ನು ಸೃಷ್ಟಿಸಿ ಅವರ ಮೂಲಕ ಶಿಫಾರಸ್ಸು ಮಾಡೋದಾಗಿ ಭರವಸೆ ನೀಡಿದ್ದಾನೆ. ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಈ ಖತರ್ನಾಕ್‌ ಚಿಕ್ಕಮಗಳೂರಲ್ಲಿ ವಿಶ್ವನಾಥ್ ಜೀ ಅಂತಾ ಬೇರೊಬ್ಬನನ್ನ ಭೇಟಿ ಮಾಡಿಸಿ ಮಹಾ ಮೋಸವನ್ನು ಮಾಡಿದ್ದಾನೆ. ಇದೀಗ ಆರೋಪಿಗಳು ಸಿಸಿಬಿ ಪೊಲೀಸರ ತೆಕ್ಕೆಗೆ ಬಿದ್ದಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!