ಜನ ಮನದ ನಾಡಿ ಮಿಡಿತ

Advertisement

ವಂಚನೆಯಲ್ಲಿ ಚೈತ್ರಾನಿಗೆ ಸಾಥ್‌ ಕೊಟ್ಟ ಗಗನ್​ ಕಡೂರ್​ನನ್ನು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕಿತ್ತೆಸೆದ ಜಿಲ್ಲಾ ಯುವಮೋರ್ಚಾ..!!

ನಕಲಿ RSS ಪ್ರಚಾರದ ವ್ಯಕ್ತಿಯನ್ನ ಸೃಷ್ಟಿಸಿರುವ ಆರೋಪದಡಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಗಗನ್​ ಕಡೂರ್​ ನನ್ನು ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿಗೆ ಟಿಕೆಟ್​ ಕೊಡಿಸುತ್ತೇನೆ ಎಂಬ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗಗನ್​ ಕಡೂರ್​ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಗಗನ್​ನನ್ನು ಪಕ್ಷದ ಸ್ಥಾನದಿಂದ ವಿಮುಕ್ತಿಗೊಳಿಸಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಎಂಬವರಿಗೆ ಚೈತ್ರಾ ಕುಂದಾಪುರ 5 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಗಗನ್​ ಕಡೂರ್​ RSS ಹಿರಿಯ ಪ್ರಚಾರಕನೆಂದು ವಿಶ್ವನಾಥ್​ ಎಂಬವರ ಹೆಸರನ್ನು ಸೃಷ್ಟಿಸಿ ಅವರ ಮೂಲಕ ಶಿಫಾರಸ್ಸು ಮಾಡೋದಾಗಿ ಭರವಸೆ ನೀಡಿದ್ದಾನೆ. ಎಂಬ ಮಾಹಿತಿ ಲಭ್ಯವಾಗಿದೆ. ಅದಲ್ಲದೇ ಈ ಖತರ್ನಾಕ್‌ ಚಿಕ್ಕಮಗಳೂರಲ್ಲಿ ವಿಶ್ವನಾಥ್ ಜೀ ಅಂತಾ ಬೇರೊಬ್ಬನನ್ನ ಭೇಟಿ ಮಾಡಿಸಿ ಮಹಾ ಮೋಸವನ್ನು ಮಾಡಿದ್ದಾನೆ. ಇದೀಗ ಆರೋಪಿಗಳು ಸಿಸಿಬಿ ಪೊಲೀಸರ ತೆಕ್ಕೆಗೆ ಬಿದ್ದಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!