ಹಿರಿಯ ಹಾಸ್ಯ ನಟ ಸತಿಂದರ್ ಕುಮಾರ್ ಖೋಸ್ಲಾ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಚಿತ್ರರಂಗದ ದಿಗ್ಗಜ ಸತೀಂದ್ರ ಕುಮಾರ್ ಖೋಸ್ಲಾ ನಿಧನಕ್ಕೆ ಬಾಲಿವುಡ್ ಮಂದಿ ಮಿಡಿಯುತ್ತಿದ್ದಾರೆ. ಸತೀಂದರ್ ಕುಮಾರ್ ಖೋಸ್ಲಾ ಅವರು 1938ರಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಜನಿಸಿದ್ದು, 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಖೋಸ್ಲಾ ಅವರ ಹಿಟ್ ಸಿನಿಮಾಗಳು: ಖೋಸ್ಲಾ ಅವರು ದೋ ಬದನ್ (1966), ಬೂಂದ್ ಜೋ ಬಾನ್ ಗೈ ಮೋತಿ (1967) ನಟಿಸಿದರು. ಬಳಿಕ ನಟ ಮನೋಜ್ ಕುಮಾರ್ ಅವರ ಸಲಹೆಯಂತೆ ತಮ್ಮ ಹೆಸರನ್ನು ಬೀರ್ಬಲ್ ಎಂದು ಬದಲಾಯಿಸಿಕೊಂಡರು. ಮನೋಜ್ ಕುಮಾರ್ ಅವರ ರೋಟಿ ಕಪ್ಡಾ ಔರ್ ಮಕನ್ (1974) ಮತ್ತು ಕ್ರಾಂತಿ (1981) ಚಿತ್ರಗಳಲ್ಲಿನ ಅವರ ಪಾತ್ರಗಳು ಗಮನ ಸೆಳೆದಿವೆ. ಶೋಲೆ (1975), ಸೊರಜ್ (1977) ಚಿತ್ರಗಳಲ್ಲಿ ಅವರು ಅರ್ಧ ಮೀಸೆಯ ಕೈದಿಯಾಗಿ ನಟನೆ, ದೇವ್ ಆನಂದ್ ಅವರ ಅಮೀರ್ ಗರೀಬ್ (1974) ನಲ್ಲಿ ನಕ್ಕು ನಲಿಸಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…