ರಾಜ್ಯ

ಕೇರಳದಲ್ಲಿ ಎರಡು ಜೀವಗಳನ್ನು ಬಲಿ ಪಡೆದ ನಿಫಾ ವೈರಸ್​​…!!

ಕೇರಳದಲ್ಲಿ ನಿಫಾ ವೈರಸ್​​ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.

ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್​ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್​ಪೋರ್ಟ್​ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್​ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.

ಇನ್ನೂ ನಿಫಾ ವೈರಸ್​ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago