ರಾಜ್ಯ

ಕೇರಳದಲ್ಲಿ ಎರಡು ಜೀವಗಳನ್ನು ಬಲಿ ಪಡೆದ ನಿಫಾ ವೈರಸ್​​…!!

ಕೇರಳದಲ್ಲಿ ನಿಫಾ ವೈರಸ್​​ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.

ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್​ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್​ಪೋರ್ಟ್​ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್​ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.

ಇನ್ನೂ ನಿಫಾ ವೈರಸ್​ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

4 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

4 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago