ರಾಜ್ಯ

ಕೇರಳದಲ್ಲಿ ಎರಡು ಜೀವಗಳನ್ನು ಬಲಿ ಪಡೆದ ನಿಫಾ ವೈರಸ್​​…!!

ಕೇರಳದಲ್ಲಿ ನಿಫಾ ವೈರಸ್​​ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.

ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್​ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್​ಪೋರ್ಟ್​ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್​ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.

ಇನ್ನೂ ನಿಫಾ ವೈರಸ್​ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

3 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

6 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

7 days ago