ಕೇರಳದಲ್ಲಿ ನಿಫಾ ವೈರಸ್ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.
ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್ಪೋರ್ಟ್ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.
ಇನ್ನೂ ನಿಫಾ ವೈರಸ್ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…