ಜನ ಮನದ ನಾಡಿ ಮಿಡಿತ

Advertisement

20ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ : ‌ʼರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆʼ ಚಾಂಪಿಯನ್

ಮೂಡುಬಿದಿರೆಯ ಸಮಾಜ ಮಂದಿರದಲ್ಲಿದ ಶೋರಿನ್ ರೀಯೂ ಕರಾಟೆ ಅಸೋಸಿಯೇಷನ್, ಸ್ವಾಮಿ ಸ್ತ್ರಂತ್ ಟ್ರೈನಿಂಗ್ ಸೆಂಟರ್ ಹಾಗೂ ಎಂ. ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ಆಯೋಜಿಸಿದ 20 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಕೆಲ್ ರಾಯ್, ಮಂಗಳೂರಿನ ರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆ ಟೀಮ್ ಚಾಂಪಿಯನ್, ಬರಕ್ಕ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರು ರನ್ನರ್ ಹಾಗೂ ಶಫರ್ಡ್ ಇಂಟರ್ನ್ಯಾಷನಲ್ ಅಕಾಡೆಮಿ , ಮಂಗಳೂರು 2nd ರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಈ ಪಂದ್ಯಾವಳಿಯಲ್ಲಿ ರಾಜ್ಯದ ಸುಮಾರು 100 ಶಾಲೆಗೆ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಎಂ ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ನ ಪ್ರಾಂಶುಪಾಲ ಧನಂಜಯ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದು, ಮುಖ್ಯ ಅತಿಥಿಯಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಶೋರಿನ್ ರಿಯೂ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕ ಮೊಹಮ್ಮದ್ ನದೀಮ್, ಸಂಘಟಕ ರಾಜೇಶ್, ಸ್ವಾಮಿ ಪ್ರಸಾದ್ , ಸತೀಶ್ ಬೆಳ್ಮಣ್, ರವಿ ಸಾಲಿಯಾನ್, ಸಫ್ರಾಝ್, ರಹಿಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!