ಜನ ಮನದ ನಾಡಿ ಮಿಡಿತ

Advertisement

20ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ : ‌ʼರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆʼ ಚಾಂಪಿಯನ್

ಮೂಡುಬಿದಿರೆಯ ಸಮಾಜ ಮಂದಿರದಲ್ಲಿದ ಶೋರಿನ್ ರೀಯೂ ಕರಾಟೆ ಅಸೋಸಿಯೇಷನ್, ಸ್ವಾಮಿ ಸ್ತ್ರಂತ್ ಟ್ರೈನಿಂಗ್ ಸೆಂಟರ್ ಹಾಗೂ ಎಂ. ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ಆಯೋಜಿಸಿದ 20 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಕೆಲ್ ರಾಯ್, ಮಂಗಳೂರಿನ ರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆ ಟೀಮ್ ಚಾಂಪಿಯನ್, ಬರಕ್ಕ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರು ರನ್ನರ್ ಹಾಗೂ ಶಫರ್ಡ್ ಇಂಟರ್ನ್ಯಾಷನಲ್ ಅಕಾಡೆಮಿ , ಮಂಗಳೂರು 2nd ರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಈ ಪಂದ್ಯಾವಳಿಯಲ್ಲಿ ರಾಜ್ಯದ ಸುಮಾರು 100 ಶಾಲೆಗೆ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಎಂ ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ನ ಪ್ರಾಂಶುಪಾಲ ಧನಂಜಯ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದು, ಮುಖ್ಯ ಅತಿಥಿಯಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಶೋರಿನ್ ರಿಯೂ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕ ಮೊಹಮ್ಮದ್ ನದೀಮ್, ಸಂಘಟಕ ರಾಜೇಶ್, ಸ್ವಾಮಿ ಪ್ರಸಾದ್ , ಸತೀಶ್ ಬೆಳ್ಮಣ್, ರವಿ ಸಾಲಿಯಾನ್, ಸಫ್ರಾಝ್, ರಹಿಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!