ಮೂಡುಬಿದಿರೆಯ ಸಮಾಜ ಮಂದಿರದಲ್ಲಿದ ಶೋರಿನ್ ರೀಯೂ ಕರಾಟೆ ಅಸೋಸಿಯೇಷನ್, ಸ್ವಾಮಿ ಸ್ತ್ರಂತ್ ಟ್ರೈನಿಂಗ್ ಸೆಂಟರ್ ಹಾಗೂ ಎಂ. ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ಆಯೋಜಿಸಿದ 20 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕೆಲ್ ರಾಯ್, ಮಂಗಳೂರಿನ ರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆ ಟೀಮ್ ಚಾಂಪಿಯನ್, ಬರಕ್ಕ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರು ರನ್ನರ್ ಹಾಗೂ ಶಫರ್ಡ್ ಇಂಟರ್ನ್ಯಾಷನಲ್ ಅಕಾಡೆಮಿ , ಮಂಗಳೂರು 2nd ರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಪಂದ್ಯಾವಳಿಯಲ್ಲಿ ರಾಜ್ಯದ ಸುಮಾರು 100 ಶಾಲೆಗೆ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಎಂ ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ನ ಪ್ರಾಂಶುಪಾಲ ಧನಂಜಯ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದು, ಮುಖ್ಯ ಅತಿಥಿಯಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಶೋರಿನ್ ರಿಯೂ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕ ಮೊಹಮ್ಮದ್ ನದೀಮ್, ಸಂಘಟಕ ರಾಜೇಶ್, ಸ್ವಾಮಿ ಪ್ರಸಾದ್ , ಸತೀಶ್ ಬೆಳ್ಮಣ್, ರವಿ ಸಾಲಿಯಾನ್, ಸಫ್ರಾಝ್, ರಹಿಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…